ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಮಂಗಳೂರು, ಮಾ. 14 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್ಪಿಜಿ) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಯಾವುದೇ ಕೊರತೆಯಾಗುವ ಸಾಧ್ಯತೆಯಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಸ್ತುತ ನಿಯಮದಂತೆ ಪ್ರತಿ...
Read More




