ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ -ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆ.
ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿ ರಚನೆ -ಅಧ್ಯಕ್ಷರಾಗಿ ಜಿನ್ನಪ್ಪ ಪೂಜಾರಿ ಆಯ್ಕೆಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ನಿರ್ದೇಶನದನ್ವಯಪುತ್ತೂರಿನಾದ್ಯಂತ ಧರ್ಮಶಿಕ್ಷಣ ಜಾರಿಗೊಳಿಸುವ ಹಿನ್ನೆಲೆಯಲ್ಲಿಗ್ರಾಮಸಮಿತಿಗಳು ರೂಪುದಳೆಯುತ್ತಿದ್ದು, ಇದಕ್ಕೆಪೂರಕವಾಗಿ ಬೆಳ್ಳಿಪ್ಪಾಡಿ ಧರ್ಮ ಶಿಕ್ಷಣ ಸಮಿತಿಯನ್ನು ಭಾನುವಾರರಚಿಸಲಾಯಿತು. ಬೆಳ್ಳಿಪ್ಪಾಡಿಯ ಸುಬ್ರಹ್ಮಣ್ಯ ಭಜನಾ ಮಂಡಳಿಕೇಂದ್ರಿತವಾಗಿ ಸಮಿತಿ ರಚಿಸಲಾಗಿದೆ. ಸ್ಥಳೀಯರಾದ ಜಿನ್ನಪ್ಪ ಪೂಜಾರಿಅಧ್ಯಕ್ಷರಾಗಿ...
Read More







