Mangalore news

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ 360 ರಾಜಕೀಯ ರಾಜ್ಯ

ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ ಹೆಚ್. ಪಿ ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಶಾಹಿಲ್ ಹಾಗೂ ಶಾಲಿ ಇವರ ಪಾಲುದರಿಕೆಯಲ್ಲಿ ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ hp ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಹೆಚ್.ಪಿ ಯ ಸಾಧನೆಯು ಇನ್ನೂ ಉತ್ತುಂಗಕ್ಕೆ ಏರಿ ಇಂತಹ  ಶಾಖೆ ಗಳನ್ನು ತೆರೆಯಲು ಭಗವಂತ ಶಕ್ತಿ...
Read More