MP

ರಾಜಕೀಯ -0 Minutes

ಪುತ್ತಿಲ ಪರಿವಾರ ಸಂಘಟನೆಯ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟಿಸ್

 ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ತನ್ನ ಕರಪತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಚಿನ್ಹೆ ಪ್ರಕಟಿಸಿ ಹಂಚುತ್ತಿದ್ದಾರೆ ಎಂಬ ಆರೋಪದಲ್ಲಿ ಪುತ್ತಿಲ ಪರಿವಾರ ಸಂಘಟನೆಯ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟಿಸ್ ನೀಡಲಾಗಿದೆ. ಪುತ್ತೂರು ನಗರಸಭಾ ಉಪಚುನಾವಣೆ ಕಾರ್ಯಕಲಾಪಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಪುತ್ತಿಲ...
Read More
0 Minutes
ನ್ಯೂಸ್ 360

ತಲಪಾಡಿಯಲ್ಲಿ ಡಿಸೆಂಬರ್ 27ರಂದು ಎಚ್ ಪಿ ಪೆಟ್ರೋಲ್ ಬಂಕ್ ನ ಉದ್ಘಾಟನೆ

ಎಚ್ ಪಿ ಪೆಟ್ರೋಲ್ ಬಂಕ್ ನ ಉದ್ಘಾಟನೆಯು ಮಂಗಳೂರಿನ ತಲಪಾಡಿಯಲ್ಲಿ ಡಿಸೆಂಬರ್ 27ರಂದು ಶುಭ ಆರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನಸಭಾ ಸದಸ್ಯರಾದ ಎನ್ ಎ ಹ್ಯಾರಿಸ್ ಹಾಗೂ ಕರ್ನಾಟಕ ವಿಧಾನಸಭಾ ಸ್ಪೀಕರ್ ಆದ ಯುಟಿ ಖಾದರ್ ಅವರು ನೆರವೇರಿಸಲಿದ್ದಾರೆ. ಕನಚೂರು ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್...
Read More